Episodes
-
ಶ್ರೀ ಕೃಷ್ಣ ತನ್ನ ಮೃದು ವಚನಗಳಿಂದಲೇ ದೃತರಾಷ್ಟ್ರ ಪುತ್ರನ ಕೃತಿಮಾಗಳೆಲ್ಲವನ್ನೂ ಸಭೆಯ ಎದುರು ತೆರೆದಿಟ್ಟರೂ ನೆರೆದವರಲ್ಲಿ ಒಬ್ಬರೂ ಅವನನ್ನು ಸಮರ್ಥಿಸಲಿಲ್ಲ, ಆದರೆ ಜಮದಗ್ನಿ ಋಷಿಗಳ ಪುತ್ರ ಪರಶುರಾಮರು ಎದ್ದು ನಿಂತರು.. ಅವರು ಹೀಗಂದ್ರು, ಮಹಾರಾಜ ನಾನೀಗ ಉದಾಹರಣೆಯೊಂದಿಗೆ ಹೇಳುವ ಸತ್ಯವಾದ ಮಾತನ್ನು ಕೇಳು.. ಅನಂತರ ಈ ಮಾತಿನ ಹಿಂದಿರುವ ಸತ್ಯ ಪಾಲನೆ ಮಾಡಬೇಕೋ ಬೇಡವೋ ಅದು ನಿನಗೆ ಬಿಟ್ಟದ್ದು ನೀನು ನಿರ್ಧರಿಸು ಅಂದ..
ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
-
ಹನ್ನೆರಡು ವರ್ಷಗಳ ವನವಾಸ ಕೊನೆಯ ಘಟ್ಟದಲ್ಲಿತ್ತು,ಕಳೆದ ವರುಷಗಳಲ್ಲಿ ಭೀಮ ಅರ್ಜುನರು.. ತಮ್ಮ ಕೋಪವನ್ನು ಹಿಡಿತದಲ್ಲಿಡಲು ಕಲಿತಿದ್ದರು ಯುಧಿಷ್ಠಿರ ಬದುಕನ್ನು ನಿಷ್ಪ್ರಹಿತೆಯಿಂದ ನೋಡುವತ್ತ ವಾಲಿದ್ದ, ದ್ರೌಪದಿಗೆ ಮಾತ್ರ ತನಗಾದ ಅವಮಾನವನ್ನ ಮರಿಯಲಿಕ್ಕೆ ಸಾದ್ಯವಾಗಿರಲೇ ಇಲ್ಲ ರಾಜಕುಮಾರಿಯಾಗಿ ಹುಟ್ಟಿ ಬೆಳದು ಮಹಾ ವೀರರಾದ ಪಂಚ ಪಾಂಡವರ ಪ್ರೇಮದ ಪತ್ನಿಯನ್ನ ತುಂಬಿದ ಸಭೆಯಲ್ಲಿ ಎಳೆದು ತಂದು ತೊಡೆ ತತ್ತಿ ದಾಸಿ ಬಾ ಎಂದಿದ್ದ ಕೌರವರಮೇಲೆ ಸಿಟ್ಟು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೇ ಇತ್ತು ! ಆಮೇಲೇನಾಯ್ತು ? ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
-
Missing episodes?
-
ಒಂದಾನೊಂದು ಊರಿನಲ್ಲಿ ಒಬ್ಬ ಪಾದರಕ್ಷೆ ತಯಾರಿಸುವವನಿದ್ದ, ಒಂದು ಸಂಜೆ ಕೆಲಸ ಮುಗಿಸಿ ಅಂಗಡಿಯ ಬಾಗಿಲು ಮುಚ್ಚಿ ಮನೆಗೆ ಹೋದ.. ಅವನು ಅತ್ತ ಹೋಗುತ್ತಿದ್ದ ಹಾಗೆ ವಿಷ ತುಂಬಿದ ಹಾವೊಂದು ಒಳಗೆ ಬಂತು ಹಾವಿಗೆ ತುಂಬಾ ಹಸಿವಾಗಿತ್ತು.. ಅತ್ತಿತ್ತ ಹರಿದಾಡಿ ತಿನ್ನಲಿಕ್ಕೆ ಏನಾದ್ರೂ ಸಿಗಬಹುದೇ ಅಂತ ಹುಡುಕಾಡಿದಾಗ ಅದಕ್ಕೆ ಒಪ್ಪಿಯಾಗುವಂತದ್ದು ಏನೂ ಸಿಗಲಿಲ್ಲ.. ಆಗ ...ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
-
S3 : EP - 60 :ದುರ್ಯೋಧನನ ಆಸ್ಥಾನದಲ್ಲಿ ಶ್ರೀ ಕೃಷ್ಣ. | Lord Krishna in Duryodhana's court.ಕೃಷ್ಣ.. ಸಂಧಾನಕ್ಕಾಗಿ ದುರ್ಯೋಧನನ ಅರಮನೆಗೆಬರ್ತಾನೆ, ಕುರು ಸಭೆಯಲ್ಲಿ.. ಕುಂತಿಗೆ ನಮಸ್ಕರಿಸಿ ಅನುಮತಿ ಪಡೆದು ದುರ್ಯೋಧನನ ಅರಮನೆಗೆ ಬಂದ. ಅರಮನೆಯಮೂರೂ ಮಹಾದ್ವಾರವನ್ನು ದಾಟಿ ಪ್ರಸಾದವನ್ನು ಪ್ರವೇಶಿಸಿದ.. ಅಲ್ಲಿ ದುರ್ಯೋಧನ ತನ್ನೋವರೊಡಗೂಡಿ ಆಸೀನನಾಗಿದ್ದ.. ದುರ್ಯೋಧನ ಶ್ರೀಕೃಷ್ಣ ಆಗಮಿಸುವುದನ್ನು ಕಂಡು ..
ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
-
ಗುರುಕುಲದಲ್ಲಿ ಒಂದು ಪದ್ಧತಿ ಇತ್ತಂತೆ, ಗುರುಗಳು ಪಾಠ ಶುರುಮಾಡುವ ಮುನ್ನ ಒಂದು ಬೆಕ್ಕನ್ನು ಹಿಡಿದು ಚೀಲದಲ್ಲಿ ಹಾಕಿ ಬಾಯಿಕಟ್ಟಿ ಗುರುಗಳ ಕಣ್ಣಳತೆಯಷ್ಟು ದೂರದಲ್ಲಿಡಬೇಕು ಪಾಠ ಮುಗಿದ ಮೇಲೆ ಅದನ್ನು ಬಿಡಬೇಕು. ಬಹಳದಿನಗಳಕಾಲ ಇದು ನಡೆಯಿತು. ಒಂದು ದಿನ ಗುರುಕುಲಾಧಿಪತಿಗಳು ಅಲ್ಲಿ ಬಂದ್ರು , ಅವರ ಕಣ್ಣಿಗೆ ಈ ಪದ್ಧತಿ ಬಿತ್ತು ಆಮೇಲೇನಾಯ್ತು....ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
-
S3 : EP - 59 :ಕೃಷ್ಣ ಸಂಧಾನ | Krishna Sandhana
ಹಿಂದೆ ನಿರ್ಧರಿಸಿದಂತೆ ಕೃಷ್ಣ ಹಸ್ತಿನಾಪುರಕ್ಕೆ ಬರುವ ಸನ್ನಿವೇಶ.. ಕೃಷ್ಣ ಸಂಧಾನಕ್ಕೆ ಹೊರಡುತ್ತೇನೆ ಅಂದಾಗ ದ್ರೌಪದಿಗೆ ದುಃಖ ಉಕ್ಕಿ ಉಕ್ಕಿ ಬಂತಂತೆ.. ಕಣ್ಣೀರು ಸುರಿಯುತ್ತಿದ್ದರೂ ಸಂಯಮದಿಂದ ಹೇಳ್ತಾಳೆ.. ' ಕೇಶವಾ ನಾನು ನಿನ್ನ ಪ್ರೀತಿಗೆ ಪಾತ್ರಳಾದ ಸಖಿ, ನಿನ್ನಲ್ಲಿರುವ ಸಲುಗೆಯಿಂದ ಹೇಳುತ್ತಿದ್ದೇನೆ.. ಪ್ರಸಿದ್ಧ ಪಾಂಚಾಲ ವಂಶದ ದ್ರುಪದ ಮಹಾರಾಜನ ಮಗಳಾದರೂ ಯಜ್ಞಕುಂಡದಿಂದ ಅಯೋನಿಜೆಯಾಗಿ ಜನಿಸಿದೆ ಆದರೆ ..ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
-
ಒಬ್ಬನಿಗೆ ಬದುಕು ಸಾಕಾಯ್ತು ಎಲ್ಲಿ ನೋಡಿದರಲ್ಲಿ ಇಲಿಗಳ ಓಟ ಮೇಲಾಟ.. ಯಾವುದಾದರೂ ಒಂದು ದೂರದ ಪರ್ವತದ ಗುಹೆಯಲ್ಲಿ ಅಡಗಿ ಕುಳಿತು ಇವೆಲ್ಲ ತಲೆಬಿಸಿಯಿಂದ ಪಾರಾಗುವ ಅಂತ ಅನ್ಸಿದ್ರೂ ಕೂಡ.. ಸೌಕರ್ಯಗಳಿಗೆ, ಸುಖಕ್ಕೆ ಒಗ್ಗಿ ಹೋದ ದೇಹ ಕಷ್ಟಗಳಿಗೆ ಹೆದರ್ತಾ ಇತ್ತು. ಆಗ ..
ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
-
ಒಂದು ಕಗ್ಗತ್ತಲಲ್ಲಿ ಗುರುನಾನಕರು ತಮ್ಮ ಪ್ರಿಯ ಸಖ ಮರ್ದಾನನೊಂದಿಗೆ ನದಿ ತೀರದಲ್ಲಿ ಕುಳಿತುಕೊಂಡಿದ್ದರಂತೆ ಅವರ ಅವರ ಕಣ್ಣೆರಡು ತೆರೆದುಕೊಂಡೇ ಇದ್ರೂ ಚಲನೆ ಇರಲಿಲ್ಲ ತದೇಕಚಿತ್ತರಾಗಿ ತುಂಬಿ ಹರಿಯುತ್ತಿದ್ದ ನದಿಯನ್ನೇ ದಿಟ್ಟಿಸುತ್ತಿದ್ದರು, ಇದ್ದಕ್ಕಿದಂತೆಯೇ ಮೈಮೇಲಿನ ಬಟ್ಟೆಯೆಲ್ಲಾ ಸರಸರನೆ ಕಳಚಿದರು ಆಗ ..ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
-
ಮನೋಹರ ಮಹಾಭಾರತದ ಅತ್ಯಂತ ಸುಂದರ ಕಥೆಗಳಲ್ಲಿ ಇದೂ ಒಂದು . ವಿದುರನ ಮಾತುಗಳನ್ನು ಕೇಳಿದ ಧೃತರಾಷ್ಟ್ರ ಮತ್ತಷ್ಟು ಚಿಂತಿತನಾದ. ತನ್ನ ಮಗ ದುಷ್ಟ ಎಂದು ಗೊತ್ತಿದ್ದರೂ ಆತ ಪುತ್ರ ವ್ಯಾಮೋಹಕ್ಕೆ ಒಳಗಾಗಿದ್ದ. ಈಗ ನಿರ್ಣಾಯಕ ಘಟ್ಟ ಎದುರಾಯಿತು. ಏನದು ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
-
ಒಂದಾನೊಂದು ಊರಿನ ರಾಜ ಬಹಳ ಬುದ್ಧಿವಂತನು ಪ್ರಜ್ಞಾವಂತನೂ ಆಗಿದ್ದ. ಬುದ್ಧಿವಂತನಾದಿದ್ದವನಿಗೆ ಪ್ರಜ್ಞವಂತಿ ಕೆಯಿಲ್ಲದಿದ್ರೆ ಬುದ್ಧಿ ಇದ್ದೂ ಪ್ರಯೋಜನವಿಲ್ಲ. ಇಂತಹ ರಾಜನ ಆಸ್ಥಾನದಲ್ಲಿದ್ದವರಿಗೆ ರಾಜನಿಗಿದ್ದ ಪ್ರಜ್ಞಾವಂತಿಕೆ ಇರಲಿಲ್ಲ. ಒಂದು ದಿನ ರಾಜನ ಆಸ್ಥಾನಕ್ಕೆ ರಾಜನಿಲ್ಲದ ಸಂದರ್ಭದಲ್ಲಿ ಒಂದು ಭೂತ ಬಂತು ಆಮೇಲೆನಾಯ್ತು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
-
ಹುಟ್ಟಿನಿಂದ ಬ್ರಾಹ್ಮಣನಾಗಿದ್ದವನೊಬ್ಬ ವೃತ್ತಿಯಿಂದ ಕಳ್ಳನಾಗಿದ್ದ. ದೂರ ದೇಶದಿಂದ ಬರುವ ವ್ಯಾಪಾರಿಗಳನ್ನು ಮೋಸದಿಂದ ದೋಚುವುದನ್ನು ಕಸುಬಾಗಿ ಮಾಡಿಕೊಂಡಿದ್ದ. ತುಂಬಾ ಕಾಲ ಇದು ನಡೆಯಿತು. ಹೀಗಿರುವಾಗ ಒಮ್ಮೆ ವಿದೇಶದಿಂದ ವ್ಯಾಪಾರಿಗಳ ತಂಡವೊಂದು ಬಂತು, ಬಹುಮೂಲ್ಯ ವಸ್ತುಗಳನ್ನು ಅವರ ದೇಶದಿಂದ ತಂದಿರೋದು ಬ್ರಾಹ್ಮಣನ ಗಮನಕ್ಕೆ ಬಂತು ಆಮೇಲೇನಾಯ್ತು ?
ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
-
ಸಂಜಯ ದೃತರಾಷ್ಟ್ರನ ಆದೇಶದಂತೆ ಪಾಂಡವರು ತಾತ್ಕಾಲಿಕವಾಗಿ ವಾಸ್ತವ್ಯ ಮಾಡಿರುವ ಉಪಪ್ಲಾವ್ಯ ನಗರಕ್ಕೆ ಬಂದ, ಉಭಯಕುಶಲೋಪರಿಗಳಾಯಿತು. ನಂತರ ಅವನು ಪಾಂಡವರ ಕುರಿತು ಸತ್ವಗುಣ ಪ್ರಧಾನನಾದ ಯುಧಿಷ್ಠಿರ ನೀವು ಅಪಾರ ಸೈನ್ಯ ಬಲ ಹೊಂದಿದ್ದೀರಿ, ಹೀಗಿರುವಾಗ ಯುದ್ಧವೇನಾದರೂ ಅನಿವಾರ್ಯವಾದರೆ ಎರಡೂ ಕಡೆಗಳಲ್ಲಿ ಅಗಾಧವಾದ ನಷ್ಟ ಸಂಭವಿಸುವುದು ಖಂಡಿತಾ, ಹಾಗಾಗಿ..
ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
-
ಮಹಾಭಾರತದ ಶಾಂತಿ ಪರ್ವದಲ್ಲಿ ಭೀಷ್ಮ ಪಿತಾಮಹರು ಧರ್ಮರಾಯರಿಗೆ ಹೇಳಿದ ಕಥೆಯಿದು. ಒಂದಾನೊಂದು ಕಾಲದಲ್ಲಿ ಬ್ರಾಹ್ಮಣ ದಂಪತಿಗೆ ಬಹಳಾ ಕಾಲ ಸಂತತಿ ಇರಲಿಲ್ಲ.. ಕಡೆಗೂ ಒಂದು ಮಗು ಆಯಿತು ಹುಣ್ಣೆಮೆ ಚಂದಿರನಹಾಗಿದ್ದ ಆ ಮುಗುವನ್ನ ನೋಡಿ ಆ ದಂಪತಿಗಳ ಸಂತೋಷಕ್ಕೆ ಪಾರವೇ ಇರಲಿಲ್ಲ.. ಆದರೆ .. ಪೂರ್ತಿ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
-
ಬಹಳ ಕಾಲದಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಒಂದು ಪ್ರಾಚೀನ ಬುದ್ಧಾಲಯ ಚೀನಾ ದೇಶದಲ್ಲಿತ್ತು. ಒಂದುಕಾಲದಲ್ಲಿ ಆಸ್ತಿಕರಿಂದ ಭಕ್ತಿ ಗೌರವ ಪಡೆಯುತ್ತಿದ್ದ ಈ ದೇವಾಲಯ ಇವತ್ತು ಕಸ ಕೊಲೆ ತುಂಬಿ ಬಾವಲಿಗಳಿಗೆ ವಾಸಸ್ಥಾನವಾಗಿತ್ತು. ಇದನ್ನು ಕೇಳಿದ ಚಕ್ರವರ್ತಿಗೆ ಇದನ್ನು ಜೀರ್ಣೋದ್ಧಾರ ಮಾಡುವ ಆಶಯ ಉಂಟಾಯ್ತು... ಪೂರ್ತಿ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
-
ಹನ್ನೆರಡು ವರ್ಷ ವನವಾಸ ಹಾಗು ಒಂದು ವರ್ಷ ಅಜ್ಞಾತವಾಸಗಾಲ ಅವಧಿ ಮುಗಿದು ಪಾಂಡವರು ತಮ್ಮ ಛದ್ಮವೇಷಗಳಿಂದ ಹೊರಬಂದು ಮಂಗಳ ಸ್ನಾನ ಮಾಡಿ, ದಿವ್ಯ ವಸ್ತ್ರಾಭರಣಗಳನ್ನು ಧರಿಸಿ ವಿರಾಟನ ಆಸ್ಥಾನಕ್ಕೆ ಬಂದರು ಆಗ ....
ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
-
ಕವಿರತ್ನ ಕಾಳಿದಾಸ ಒಂದು ಕಾಡಿನ ಮೂಲಕ ಪ್ರಯಾಣ ಮಾಡ್ತಾ ಇದ್ದ, ಬಹಳಾ ದೂರ ಕ್ರಮಿಸಿದ ನಂತರ ಅವನಿಗೆ ಬಾಯಾರಿಕೆ ಆಯ್ತು.. ಅತ್ತತ್ತ ಹುಡುಕಾಡಿದ ನೀರು ಕಾಣಲಿಲ್ಲ .. ಬಾವಿ, ಕೊಳ, ತೊರೆ ಏನೂ ಕಾಣಲಿಲ್ಲ ಆಗ .. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
-
ಇದು ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು . ಪಾಂಡವರ ಅಜ್ಞಾತ ವಾಸ ಮುಗಿಯುವ ಹಂತದಲ್ಲಿತ್ತು. ಇತ್ತ ಕೌರವರು ಪಾಂಡವರನ್ನು ಹುಡುಕಲು ಯತ್ನಿಸುತ್ತಿದ್ದರು. ಹೀಗಿರುವಾಗ ವಿರಾಟ ರಾಜನ ವಿರುದ್ದ ಕೌರವರು ಯುದ್ಧ ಸಾರಿದರು. ಆಗ ಪಾಂಡವರು ಈ ಯುದ್ಧದಲ್ಲಿ ಪಾಲ್ಗೊಂಡರು. ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
-
ನೌಟಂಕಿಯಿಂದ ಜೀವನ ನಡೆಸ್ತಾ ಇದ್ದ ಒಂದು ಕುಟುಂಬ ಇತ್ತು, ನೌಟಂಕಿ ಅಂದ್ರೆ ಗಾನ , ನರ್ತನ, ಸಮೃದ್ಧವಾದ .. ಹೆಚ್ಚಾಗಿ ನಾಲ್ಕು ರಸ್ತೆ ಕೂಡುವ ಕಡೆ, ಹಾಗು ಕೆಲವೊಮ್ಮೆ ರಂಗ ಮಂದಿರದಲ್ಲಿ ನಡೆಯುವ ನಾಟಕಗಳು. ರೇಡಿಯೋ ಟೀವಿಗಳು ಇಲ್ಲದ ಕಾಲದಲ್ಲಿ .. ಇದೊಂದು ಜನಸಾಮಾನ್ಯರ ಮನೋರಂಜನೆಯ ಪರಿಯಾಗಿತ್ತು .. ಕೆಲವು ಕುಟುಂಬಗಳು ಇದನ್ನ ಕುಲ ಕಸಬನ್ನಾಗಿ ಮಾಡಿಕೊಂಡಿದ್ದವು.. ಅಂತಾ ಒಂದು ಕುಟುಂಬದ ಕಥೆ ಇದು... ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
-
ಸತ್ಸಂಗ ನಡೆಯುತ್ತಿತ್ತು ಸಂತರೊಬ್ಬರು ಬದುಕು ಹೇಗಿರಬೇಕು ಎನ್ನುವ ವಿಷಯದ ಕುರಿತು ಪ್ರವಚನ ನೀಡುತ್ತಿದ್ದರು. ಒಮ್ಮೆಲೆ ಮಕ್ಕಳ ಮಾತಿನ ಕಲರವ ಕೇಳಿಸಿತು. ಒಂದಷ್ಟು ಮಂದಿ ಮಕ್ಕಳು ನಗುತ್ತ, ಕುಣಿಯುತ್ತಾ, ಕಿರುಚಾಡುತ್ತಾ ಬಂದರು. ಎಲ್ಲರ ದೃಷ್ಟಿ ಮಕ್ಕಳತ್ತ ತಿರುಗಿತು. ಸಂತರು ಮಾತು ನಿಲ್ಲಿಸಿದ್ರು... ಆಮೇಲೆನಾಯ್ತು? ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
-
ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಕೀಚಕ ದ್ರೌಪದಿಯನ್ನು ತನ್ನವಳನ್ನಾಗಿಸಿಕೊಳ್ಳಬೇಕೆಂದು ತನ್ನ ಅಕ್ಕನಲ್ಲಿ ದ್ರೌಪದಿಯನ್ನು ಹೇಗಾದರೂ ಮಾಡಿ ತಾನು ಇದ್ದಲ್ಲಿಗೆ ಕಳಿಸಲು ಕೇಳಿಕೊಂಡ . ತಮ್ಮನ ಮೇಲಿನ ಪ್ರೀತಿಯಿಂದ ಕೀಚಕನ ಅಕ್ಕ ದ್ರೌಪದಿಯನ್ನು ಒತ್ತಾಯವಾಗಿ ಕೀಚಕನಿದ್ದಲ್ಲಿಗೆ ಕಳುಹಿಸಿದಳು. ಮುಂದೆನಾಯ್ತು , ದ್ರೌಪದಿಗೆ ಅಲ್ಲಾದ ಅವಮಾನವೇನು, ಕೀಚಕನ ವಧೆ ಹೇಗಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
- Show more